ಕರ್ನಾಟಕ “ನಾಡಗೀತೆ” : ಒಂದು ವಿಶ್ಲೇಷಣೆ


ಕುವೆಂಪು ವಿರಚಿತ ನಾಡಗೀತೆಯಲ್ಲಿ ಬರುವ ಅನೇಕ ವ್ಯಕ್ತಿ, ವಿಷಯಗಳ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿ ಇಲ್ಲದೆ ಇದ್ದುದು ಒಂದು ಕೊರತೆಯಾಗಿತ್ತು. ನಾಡಗೀತೆಯನ್ನು ಮೆಚ್ಚುವ ಅನೇಕರಿಗೆ ಅಲ್ಲಿ ಬರುವ ಋಷಿಗಳು, ರಾಜರುಗಳ ಬಗ್ಗೆ ಸಮಗ್ರ ತಿಳಿವಳಿಕೆ ಇರದಿದ್ದುನ್ನು ಮನಗಂಡ ಹಿರಿಯ ಸಂಶೋಧಕ ಎಂ.ಚಿದಾನಂದ ಮೂರ್ತಿಯವರು ಈ ಬಗ್ಗೆ ಬೆಳಕು ಚೆಲ್ಲುತ್ತ ಅವರುಗಳನ್ನು ಪರಿಚಯಿಸುತ್ತಾ ಈ ಕಿರುಹೊತ್ತಿಗೆಯನ್ನು ಓದುಗರ ಕೈಗಿತ್ತಿದ್ದಾರೆ.

ಕರ್ನಾಟಕ “ನಾಡಗೀತೆ” : ಒಂದು ವಿಶ್ಲೇಷಣೆ

- ಡಾ.ಎಂ.ಚಿದಾನಂದಮೂರ್ತಿ-


ಕುವೆಂಪು ವಿರಚಿತ ನಾಡಗೀತೆಯಲ್ಲಿ ಬರುವ ಅನೇಕ ವ್ಯಕ್ತಿ, ವಿಷಯಗಳ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿ ಇಲ್ಲದೆ ಇದ್ದುದು ಒಂದು ಕೊರತೆಯಾಗಿತ್ತು. ನಾಡಗೀತೆಯನ್ನು ಮೆಚ್ಚುವ ಅನೇಕರಿಗೆ ಅಲ್ಲಿ ಬರುವ ಋಷಿಗಳು, ರಾಜರುಗಳ ಬಗ್ಗೆ ಸಮಗ್ರ ತಿಳಿವಳಿಕೆ ಇರದಿದ್ದುನ್ನು ಮನಗಂಡ ಹಿರಿಯ ಸಂಶೋಧಕ ಎಂ.ಚಿದಾನಂದ ಮೂರ್ತಿಯವರು ಈ ಬಗ್ಗೆ ಬೆಳಕು ಚೆಲ್ಲುತ್ತ ಅವರುಗಳನ್ನು ಪರಿಚಯಿಸುತ್ತಾ ಈ ಕಿರುಹೊತ್ತಿಗೆಯನ್ನು ಓದುಗರ ಕೈಗಿತ್ತಿದ್ದಾರೆ.
ಗುರುತು ಸಂಖ್ಯೆ KPP 0191
ಲೇಖಕರು ಡಾ.ಎಂ.ಚಿದಾನಂದಮೂರ್ತಿ
ಭಾಷೆ ಕನ್ನಡ
ಪ್ರಕಟಿತ ವರ್ಷ 2010
ಬೆಲೆ 10/-
ರಿಯಾಯಿತಿ 0%
ಪಾವತಿಸಬೇಕಾದ ಮೊತ್ತ ₹ 10/-
ಪುಟಗಳು 56

ಕುವೆಂಪು ವಿರಚಿತ ನಾಡಗೀತೆಯಲ್ಲಿ ಬರುವ ಅನೇಕ ವ್ಯಕ್ತಿ, ವಿಷಯಗಳ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿ ಇಲ್ಲದೆ ಇದ್ದುದು ಒಂದು ಕೊರತೆಯಾಗಿತ್ತು. ನಾಡಗೀತೆಯನ್ನು ಮೆಚ್ಚುವ ಅನೇಕರಿಗೆ ಅಲ್ಲಿ ಬರುವ ಋಷಿಗಳು, ರಾಜರುಗಳ ಬಗ್ಗೆ ಸಮಗ್ರ ತಿಳಿವಳಿಕೆ ಇರದಿದ್ದುನ್ನು ಮನಗಂಡ ಹಿರಿಯ ಸಂಶೋಧಕ ಎಂ.ಚಿದಾನಂದ ಮೂರ್ತಿಯವರು ಈ ಬಗ್ಗೆ ಬೆಳಕು ಚೆಲ್ಲುತ್ತ ಅವರುಗಳನ್ನು ಪರಿಚಯಿಸುತ್ತಾ ಈ ಕಿರುಹೊತ್ತಿಗೆಯನ್ನು ಓದುಗರ ಕೈಗಿತ್ತಿದ್ದಾರೆ.


favorite ನೆಚ್ಚಿನ ಪುಸ್ತಕ ಲಭ್ಯವಿಲ್ಲ

© 2024, ಕನ್ನಡ ಪುಸ್ತಕ ಪ್ರಾಧಿಕಾರ