ನೇತ್ರದಾನ ಮಹಾದಾನ


ನೇತ್ರದಾನ ಮಹಾದಾನ

ಮನುಷ್ಯ ತಾನು ಸತ್ತ ಮೇಲೂ ಬದುಕಲು ಹಲವು ಮಾರ್ಗಗಳಿವೆ. ಅದರಲ್ಲಿ ಈ ನೇತ್ರದಾನವೂ ಒಂದು. ಹುಟ್ಟಿನಿಂದಲೋ, ಅಪಘಾತದಿಂದಲೋ ತಮ್ಮ ದೃಷ್ಟಿಯನ್ನು ಕಳೆದುಕೊಂಡು ಜಗತ್ತನ್ನೇ ಕತ್ತಲಾಗಿಸಿಕೊಂಡವರಿಗೆ ಸತ್ತ ನಂತರ ಮನುಷ್ಯ ಮಾಡುವ ನೇತ್ರದಾನ ದೃಷ್ಟಿಯ ಭಾಗ್ಯ ಒದಗಿಸುತ್ತದೆ. ಅಂಗದಾನದ ಮಹತ್ವವನ್ನು ಅರಿತಾಗ ಮಾತ್ರ ಮನುಷ್ಯ ತನ್ನ ಸಾವನ್ನೂ ಸಾರ್ಥಕಗೊಳಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ನೇತ್ರದಾನದ ಮೂಲಕ ಅಂಧತ್ವ ನಿವಾರಣೆಯ ಪಣ ತೊಟ್ಟಂತೆ ಕೃತಿಯುದ್ದಕ್ಕೂ ನೇತ್ರದಾನದ ಅಗತ್ಯತೆ, ಉಪಯುಕ್ತತೆಗಳನ್ನು ಡಾ|| ರವಿಪ್ರಕಾಶ್ ಮನವರಿಕೆ ಮಾಡಿಕೊಡುತ್ತಾರೆ.

ಇತರೆ

ನೇತ್ರದಾನ ಮಹಾದಾನ

- ಡಾ|| ಡಿ. ರವಿಪ್ರಕಾಶ್-


ಮನುಷ್ಯ ತಾನು ಸತ್ತ ಮೇಲೂ ಬದುಕಲು ಹಲವು ಮಾರ್ಗಗಳಿವೆ. ಅದರಲ್ಲಿ ಈ ನೇತ್ರದಾನವೂ ಒಂದು. ಹುಟ್ಟಿನಿಂದಲೋ, ಅಪಘಾತದಿಂದಲೋ ತಮ್ಮ ದೃಷ್ಟಿಯನ್ನು ಕಳೆದುಕೊಂಡು ಜಗತ್ತನ್ನೇ ಕತ್ತಲಾಗಿಸಿಕೊಂಡವರಿಗೆ ಸತ್ತ ನಂತರ ಮನುಷ್ಯ ಮಾಡುವ ನೇತ್ರದಾನ ದೃಷ್ಟಿಯ ಭಾಗ್ಯ ಒದಗಿಸುತ್ತದೆ. ಅಂಗದಾನದ ಮಹತ್ವವನ್ನು ಅರಿತಾಗ ಮಾತ್ರ ಮನುಷ್ಯ ತನ್ನ ಸಾವನ್ನೂ ಸಾರ್ಥಕಗೊಳಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ನೇತ್ರದಾನದ ಮೂಲಕ ಅಂಧತ್ವ ನಿವಾರಣೆಯ ಪಣ ತೊಟ್ಟಂತೆ ಕೃತಿಯುದ್ದಕ್ಕೂ ನೇತ್ರದಾನದ ಅಗತ್ಯತೆ, ಉಪಯುಕ್ತತೆಗಳನ್ನು ಡಾ|| ರವಿಪ್ರಕಾಶ್ ಮನವರಿಕೆ ಮಾಡಿಕೊಡುತ್ತಾರೆ.
ಗುರುತು ಸಂಖ್ಯೆ KPP 0203
ಲೇಖಕರು ಡಾ|| ಡಿ. ರವಿಪ್ರಕಾಶ್
ಭಾಷೆ Kannada
ಪ್ರಕಟಿತ ವರ್ಷ 2010
ಬೆಲೆ 40/-
ರಿಯಾಯಿತಿ 50%
ಪಾವತಿಸಬೇಕಾದ ಮೊತ್ತ ₹ 20/-
ಪುಟಗಳು 99

ಮನುಷ್ಯ ತಾನು ಸತ್ತ ಮೇಲೂ ಬದುಕಲು ಹಲವು ಮಾರ್ಗಗಳಿವೆ. ಅದರಲ್ಲಿ ಈ ನೇತ್ರದಾನವೂ ಒಂದು. ಹುಟ್ಟಿನಿಂದಲೋ, ಅಪಘಾತದಿಂದಲೋ ತಮ್ಮ ದೃಷ್ಟಿಯನ್ನು ಕಳೆದುಕೊಂಡು ಜಗತ್ತನ್ನೇ ಕತ್ತಲಾಗಿಸಿಕೊಂಡವರಿಗೆ ಸತ್ತ ನಂತರ ಮನುಷ್ಯ ಮಾಡುವ ನೇತ್ರದಾನ ದೃಷ್ಟಿಯ ಭಾಗ್ಯ ಒದಗಿಸುತ್ತದೆ. ಅಂಗದಾನದ ಮಹತ್ವವನ್ನು ಅರಿತಾಗ ಮಾತ್ರ ಮನುಷ್ಯ ತನ್ನ ಸಾವನ್ನೂ ಸಾರ್ಥಕಗೊಳಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ನೇತ್ರದಾನದ ಮೂಲಕ ಅಂಧತ್ವ ನಿವಾರಣೆಯ ಪಣ ತೊಟ್ಟಂತೆ ಕೃತಿಯುದ್ದಕ್ಕೂ ನೇತ್ರದಾನದ ಅಗತ್ಯತೆ, ಉಪಯುಕ್ತತೆಗಳನ್ನು ಡಾ|| ರವಿಪ್ರಕಾಶ್ ಮನವರಿಕೆ ಮಾಡಿಕೊಡುತ್ತಾರೆ.


favorite ನೆಚ್ಚಿನ ಪುಸ್ತಕ shopping_cart ಖರೀದಿಸಿ

© 2024, ಕನ್ನಡ ಪುಸ್ತಕ ಪ್ರಾಧಿಕಾರ