ಖಾದ್ರಿ ಶಾಮಣ್ಣ


ಖಾದ್ರಿ ಶಾಮಣ್ಣ

ಸ್ವಾತಂತ್ರ್ಯ, ಸಮಾನತೆ, ಗಾಂಧಿವಾದ, ಸರ್ವೋದಯ ತತ್ವಗಳ ಸಾಕಾರ ಮೂರ್ತಿಯಂತಿದ್ದ ಬಹುಮುಖ ವ್ಯಕ್ತಿತ್ವದ ಖಾದ್ರಿ ಶಾಮಣ್ಣ ಸ್ವಾತಂತ್ರ್ಯ ಹೋರಾಟದಲ್ಲಿ, ಕರ್ನಾಟಕದ ಏಕೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಲೇ ಕನ್ನಡ ಪತ್ರಿಕೋದ್ಯಮಕ್ಕೆ ಹೊಸ ಭಾಷ್ಯ ಬರೆದಿದ್ದರು. ಕಾಗೋಡು ಸತ್ಯಾಗ್ರಹ, ಗೋಕಾಕ ಚಳವಳಿಗಳ ಪ್ರತಿಬಿಂಬದಂತಿದ್ದ ಖಾದ್ರಿ ಶಾಮಣ್ಣನವರ ಬದುಕನ್ನು ಹೆಚ್.ಆರ್. ಶ್ರೀಶರ ಈ ಕೃತಿ ಓದುಗರಿಗೆ ಕಟ್ಟಿಕೊಡುತ್ತದೆ.

ಖಾದ್ರಿ ಶಾಮಣ್ಣ

- ಹೆಚ್.ಆರ್. ಶ್ರೀಶ-


ಸ್ವಾತಂತ್ರ್ಯ, ಸಮಾನತೆ, ಗಾಂಧಿವಾದ, ಸರ್ವೋದಯ ತತ್ವಗಳ ಸಾಕಾರ ಮೂರ್ತಿಯಂತಿದ್ದ ಬಹುಮುಖ ವ್ಯಕ್ತಿತ್ವದ ಖಾದ್ರಿ ಶಾಮಣ್ಣ ಸ್ವಾತಂತ್ರ್ಯ ಹೋರಾಟದಲ್ಲಿ, ಕರ್ನಾಟಕದ ಏಕೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಲೇ ಕನ್ನಡ ಪತ್ರಿಕೋದ್ಯಮಕ್ಕೆ ಹೊಸ ಭಾಷ್ಯ ಬರೆದಿದ್ದರು. ಕಾಗೋಡು ಸತ್ಯಾಗ್ರಹ, ಗೋಕಾಕ ಚಳವಳಿಗಳ ಪ್ರತಿಬಿಂಬದಂತಿದ್ದ ಖಾದ್ರಿ ಶಾಮಣ್ಣನವರ ಬದುಕನ್ನು ಹೆಚ್.ಆರ್. ಶ್ರೀಶರ ಈ ಕೃತಿ ಓದುಗರಿಗೆ ಕಟ್ಟಿಕೊಡುತ್ತದೆ.
ಗುರುತು ಸಂಖ್ಯೆ KPP 0285
ಲೇಖಕರು ಹೆಚ್.ಆರ್. ಶ್ರೀಶ
ಭಾಷೆ ಕನ್ನಡ
ಪ್ರಕಟಿತ ವರ್ಷ 2012
ಬೆಲೆ 70/-
ರಿಯಾಯಿತಿ 50%
ಪಾವತಿಸಬೇಕಾದ ಮೊತ್ತ ₹ 35/-
ಪುಟಗಳು 148

ಸ್ವಾತಂತ್ರ್ಯ, ಸಮಾನತೆ, ಗಾಂಧಿವಾದ, ಸರ್ವೋದಯ ತತ್ವಗಳ ಸಾಕಾರ ಮೂರ್ತಿಯಂತಿದ್ದ ಬಹುಮುಖ ವ್ಯಕ್ತಿತ್ವದ ಖಾದ್ರಿ ಶಾಮಣ್ಣ ಸ್ವಾತಂತ್ರ್ಯ ಹೋರಾಟದಲ್ಲಿ, ಕರ್ನಾಟಕದ ಏಕೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಲೇ ಕನ್ನಡ ಪತ್ರಿಕೋದ್ಯಮಕ್ಕೆ ಹೊಸ ಭಾಷ್ಯ ಬರೆದಿದ್ದರು. ಕಾಗೋಡು ಸತ್ಯಾಗ್ರಹ, ಗೋಕಾಕ ಚಳವಳಿಗಳ ಪ್ರತಿಬಿಂಬದಂತಿದ್ದ ಖಾದ್ರಿ ಶಾಮಣ್ಣನವರ ಬದುಕನ್ನು ಹೆಚ್.ಆರ್. ಶ್ರೀಶರ ಈ ಕೃತಿ ಓದುಗರಿಗೆ ಕಟ್ಟಿಕೊಡುತ್ತದೆ.


favorite ನೆಚ್ಚಿನ ಪುಸ್ತಕ shopping_cart ಖರೀದಿಸಿ

© 2024, ಕನ್ನಡ ಪುಸ್ತಕ ಪ್ರಾಧಿಕಾರ